“ಹುಟ್ಟಿ ಬಂದಿದ್ದೇವೆ, ಕೈ, ಮೂಗು, ಬಾಯಿ, ಪಡೆದು. ಅವೆಲ್ಲ ಇರುವುದು ಯಾತಕ್ಕೆ? ಕಚ್ಚಲಿಕ್ಕೆ ಹುಲಿಯ ‘ಬಾಯಿ ಕೊಡು’, ಹೊರಲಿಕ್ಕೆ ಆನೆಯ ‘ಮೈ ಕೊಡು’, ನುಸುಳಲಿಕ್ಕೆ ನುಸಿಯ ‘ಶರೀರ ಕೊಡು’ ಅಂದರೆ ಹೇಗಾದೀತು? ಎಲ್ಲರಿಗೆ ಎಲ್ಲವೂ ಬೇಕಾದರೆ ಅವನು ಕೊಡುವುದಾವುದು ಎಲ್ಲಿಂದ? ಅವನೇ ನಮ್ಮನ್ನು ಹುಟ್ಟಿಸಿದ್ದಾನೆ ಎಂತ ತಿಳಿಯುವುದಾದರೆ, ಕೊಡುವಷ್ಟನ್ನು ಕೊಟ್ಟೆ ಹುಟ್ಟಿಸಿದ್ದಾನೆ ಎಂತ ತಿಳಿಯಬೇಕು.”
―
Kota Shivarama Karanth,
ಮೂಕಜ್ಜಿಯ ಕನಸುಗಳು [Mookajjiya Kanasugalu]